ನಾಲೆಗೆ ಕಾರು ಉರುಳಿ 4 ಜನರ ಸಾವು

 


ಶ್ರೀರಂಗಪಟ್ಟಣ: ತಾಲ್ಲೂಕಿನ ಗಾಮನಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಉರುಳಿ ಬಾಲಕಿ ಸೇರಿದಂತೆ ನಾಲ್ಕು ಮಂದಿ ಸಾವನ್ನಪಿರುವ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.

ಮಹದೇವಮ್ಮ ರೇಖಾ, ಸಂಜನಾ, ಮಮತಾ,ಮೃತ ದುರ್ದೈವಿಗಳು 

ಮೃತರೆಲ್ಲಾಮ ಳವಳ್ಳಿ ತಾಲೂಕಿನ ಡೋರನಹಳ್ಳಿ ಗ್ರಾಮದವರಾಗಿದ್ದು, ಕಾರು ಚಾಲಕ ಮನೋಜ್ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಶ್ರೀರಂಗಪಟ್ಟಣದ ಗಡಿ ಭಾಗ ಗಾಮನಹಳ್ಳಿ ಬಳಿಯ ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ಘಟನೆ ನಡೆದಿದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*