ಚೇತನ ಕುಮಾರ ಅವರು ಭೇಟಿ

 


ರಾಯಚೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಲಕ್ಷಿö್ಮ ಯೋಜನೆಯಡಿ ಅರ್ಜಿ ಸಲ್ಲಿಸುವ ಕರ್ನಾಟಕ ಒನ್ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ ಕುಮಾರ ಅವರು ಭೇಟಿ ನೀಡಿ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಪರಿಶೀಲಿಸಿದರು ಮತ್ತು ಫಲಾನುಭವಿಗಳಿಗೆ ಹೆಚ್ಚುವರಿ ಅರ್ಜಿ ಶುಲ್ಕವನ್ನು ಭರಿಸದಂತೆ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*