ನಿಧನ ವಾರ್ತೆ

ಕೊಟ್ಟೂರು: ಪಟ್ಟಣದ ನಿವೃತ್ತ ಎಂಜಿನಿಯರ್ ಎ.ಎಚ್.ಎಂ.ಕಾಶೀನಾಥ್ (71) ಶನಿವಾರ ನಿಧನರಾದರು. ಅವರಿಗೆ ಪತ್ನಿ, ಒಬ್ಬ ಪುತ್ರ,ಇಬ್ಬರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಪಟ್ಟಣದ ಇಟಗಿ ರಸ್ತೆಯಲ್ಲಿರುವ ಮೃತರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*