ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ

ಹಗರಿ ಬೊಮ್ಮನಹಳ್ಳಿ ಸಹಾಯಕ ನಿರ್ದೇಶಕ ಆಂಜನೇಯ ನೇತೃತ್ವದಲ್ಲಿ ಹಂಪಸಾಗರ ಭೇಟಿ ನೀಡಿ ಅಲೆಮಾರಿ ಸಮುದಾಯಗಳಾದ ಕೊರಮ ಕೊರಚ ಕೊರವ ಸಮುದಾಯಗಳಿಗೆ ನಿವೇಶನ ಹಕ್ಕು ಪತ್ರ ಹಾಗೂ ಶ್ರೀ ನೂಲಿಚಂದಯ್ಯ ಸಮುದಾಯ ಭವನ ನಿರ್ಮಾಣ ಮಾಡುಬೇಕೆಂದು ಮನವಿ ಸಲ್ಲಿಸಲಾಯಿತು.ಶ್ರೀ ನೂಲಿಚಂದಯ್ಯ ಯುವ ಘಟಕ ಹಂಪ.ಸಾಗರ ಹುಡುಚಪ್ಪ ಹೆಚ್ ಭಜಂತ್ರಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮುದಾಯದ ಉಪಸ್ಥಿತರಿದ್ದರು 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*