ಶ್ರೀದೇವಿ ಮೂರ್ತಿಗೆ ರುದ್ರಾಭಿಷೇಕ

ಮಾನ್ವಿ: ಪಟ್ಟಣದ ಸಂಗಾಪುರ ಕಿದ್ಮತ್ ಹಿರೇಮಠದ ಆವರಣದಲ್ಲಿ ದಸಾರ ಹಬ್ಬದ ಅಂಗವಾಗಿ ೩೨ನೇ ವರ್ಷದ ಶ್ರೀದೇವಿ ಪುರಾಣ ಮಹೋತ್ಸವದ ಅಂಗವಾಗಿ ಶ್ರೀದೇವಿ ಉಪಾಸಕರಾದ ಮರಿಸ್ವಾಮಿಯವರಿಂದ ಶ್ರೀದೇವಿ ಮೂರ್ತಿಗೆ ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ, ಕುಂಕುಮಾರ್ಚನೆ ನಡೆಯಿತು.

ಶ್ರೀಸಂಗಾಪುರ ಹಿರೇಮಠದ ಶ್ರೀ ವೀರಭದ್ರಯ್ಯಸ್ವಾಮಿಗಳು ಹಾಗೂ ಭಕ್ತರು ಭಾಗವಹಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*