ವೀರವನಿತೆ ಒನಕೆ ಓಬವ್ವನ ಜಯಂತಿ ಕಾರ್ಯಕ್ರಮ

ಕೊಟ್ಟೂರು 11.11.2023 :- ತಾಲೂಕ ಕಛೇರಿ, ಕೊಟ್ಟೂರಿನಲ್ಲಿ ಚಿತ್ರದುರ್ಗದ ಕೋಟೆ ರಕ್ಷಿಸಿದ ವೀರ ವನಿತೆ ಒನಕೆ ಓಬವ್ವನ ಜಯಂತಿಯನ್ನು ಆಚರಿಸಲಾಯಿತು. ತಹಶೀಲ್ದಾರರಾದ ಜಿ ಕೆ ಅಮರೇಶ ಇವರು ಓಬವ್ವನ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ನಸರುಲ್ಲಾ, ತಾಲೂಕು ಚಲವಾದಿ ಮಹಾಸಭಾದ ಅಧ್ಯಕ್ಷರಾದ ಮಂಜುನಾಥ ಡಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಕೆಂಗರಾಜ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಣಿಕೇರಿ ಕೊಟ್ರೇಶ್, ಡಿಎಸ್ಎಸ್ ಜಿಲ್ಲಾ ಮುಖಂಡರಾದ ತೆಗ್ಗಿನಕೇರಿ ಕೊಟ್ರೇಶ್, ವಾಲ್ಮೀಕಿ ಸಂಘದ ಅಧ್ಯಕ್ಷರಾದ ಮಂದಾರ ಮಂಜುನಾಥ, ಡಿಎಸ್ಎಸ್ ಮುಖಂಡರಾದ ತೆಗ್ಗಿನಕೇರಿ ಹನುಮಂತಪ್ಪ ವಕೀಲರು, ಬದ್ದಿ ದುರುಗೇಶ, ಅಂಬೇಡ್ಕರ ಸಂಘದ ಅಧ್ಯರಾದ ಹೊಟ್ಟೇರ ಜಯ್ಯಪ್ಪ, ಪ್ರಕಾಶ, ಮುರುಗೇಶ, ನಾಗಭೂಷಣ,ಅಜ್ಜಪ್ಪ ಸಿ ಹಾಗೂ ಕಛೇರಿಯ ಸಿಬ್ಬಂದಿ ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*