*ಬೇಕರಿ , ಮೊಬೈಲ್ ಶಾಪ್ ಅಗ್ನಿ ತಾಕಿ ಅವಘಡ*

ಸ್ಥಳಕ್ಕೆ ಅಗ್ನಿಶಾಮಕದಳ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಬೇಕರಿಯ ಪಕ್ಕದಲ್ಲಿರುವ ಮೊಬೈಲ್ ಶಾಪ್ ಸಂಪೂರ್ಣವಾಗಿ, ಬಳೆ ಅಂಗಡಿಯ ಸಾಮಗ್ರಿಗಳು  ಸುಟ್ಟಿರುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕೊಟ್ಟೂರು ಪಿ ಎಸ್ ಐ ಗೀತಾಂಜಲಿ ಸಿಂಧೆ, ಪೊಲೀಸ್ ಇಲಾಖೆ ಅಗ್ನಿ ಶಾಮಕ ದಳ ಸಿಬ್ಬಂದಿ ವರ್ಗದವರು. ಬೆಂಕಿಯ ನಂದಿಸುವ ಕಾರ್ಯದಲ್ಲಿ  ನಿರತರಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*