*ಬೇಕರಿ , ಮೊಬೈಲ್ ಶಾಪ್ ಅಗ್ನಿ ತಾಕಿ ಅವಘಡ*

ಸ್ಥಳಕ್ಕೆ ಅಗ್ನಿಶಾಮಕದಳ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಬೇಕರಿಯ ಪಕ್ಕದಲ್ಲಿರುವ ಮೊಬೈಲ್ ಶಾಪ್ ಸಂಪೂರ್ಣವಾಗಿ, ಬಳೆ ಅಂಗಡಿಯ ಸಾಮಗ್ರಿಗಳು  ಸುಟ್ಟಿರುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕೊಟ್ಟೂರು ಪಿ ಎಸ್ ಐ ಗೀತಾಂಜಲಿ ಸಿಂಧೆ, ಪೊಲೀಸ್ ಇಲಾಖೆ ಅಗ್ನಿ ಶಾಮಕ ದಳ ಸಿಬ್ಬಂದಿ ವರ್ಗದವರು. ಬೆಂಕಿಯ ನಂದಿಸುವ ಕಾರ್ಯದಲ್ಲಿ  ನಿರತರಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*