"ಅದ್ದೂರಿಯಾಗಿ ತೂಲಹಳ್ಳಿ ಮರುಳ ಸಿದ್ದೇಶ್ವರ ಸ್ವಾಮಿ ರಥೋತ್ಸವ"

ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದ ಮರುಳ ಸಿದ್ದೇಶ್ವರ ಸ್ವಾಮಿ ಯ ರಥೋತ್ಸವ ಗುರುವಾರ ಸಂಜೆ ಅಸಾಂಖ್ಯಾತ ಭಕ್ತರ ನಡುವೆ ನಡೆಯಿತು.

ಪ್ರತಿ ವರ್ಷ ದಂತೆ ಈ ವರ್ಷ ವು ಭಕ್ತರ ಸಂಖ್ಯೆ ಹೆಚ್ಚುತ್ತಿದೆ ಮರುಳಸಿದ್ದೇಶ್ವ ಸ್ವಾಮಿಯು ಸಕಲ ಬಿರುದಾವಾಳಿಗಳಿಂದ ರಥವನ್ನೇರಿದರು

ಭಕ್ತರು ಬಾಳೆಹಣ್ಣು.ಕಾಯಿ ಹಾಕುವದರ ಮೂಲಕ ತಮ್ಮ ಭಕ್ತಿ ಮೇರೆದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*