ಶ್ರೀ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನದ ಧರ್ಮಕರ್ತರಾಗಿ ಎಮ್ ಕೆ ಶೇಖರಯ್ಯ ನೇಮಕ

ಕೊಟ್ಟೂರು : ಶ್ರೀ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದತ್ತಿ ಇಲಾಖೆ ಮಾನ್ಯ ಸಹಾಯಕ ಆಯುಕ್ತರು ಬಳ್ಳಾರಿ ಹಾಗೂ ವಿಜಯನಗರ , ದೇವಸ್ಥಾನದ ಕೃಷ್ಣಪ್ಪ ಬಿ ಎಮ್ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಧಾನ ಧರ್ಮಕರ್ತರ  ಎಮ್ ಕೆ ಶೇಖರಯ್ಯ ಅವರನ್ನು ಸೋಮವಾರ ದಂದು ನೇಮಕ ಮಾಡಲಾಯಿತು.

ಮತ್ತು ಈ ಹಿಂದೆ ಇದ್ದ ಧರ್ಮಕರ್ತರ ಸಿ ಎಚ್ ಎಂ ಗಂಗಾಧರ ಅವರನ್ನು ಬೀಳ್ಕೊಡುಗೆ ನೀಡಲಾಯಿತು. ದೇವಸ್ಥಾನದ ಸಿಬ್ಬಂದಿ ವರ್ಗದವರು ಅರ್ಚಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*