ಡಾ.ಬಿ.ಆರ್ ಅಂಬೇಡ್ಕರ್ ರವರ ನಾಮ ಫಲಕ ಹಾಗೂ ವೃತ ಉದ್ಘಾಟಿನೆ ಕಾರ್ಯಕ್ರಮ.

ಸಿಂಧನೂರು : ತಾಲ್ಲೂಕಿನ ಮೂಡಲಗಿರಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ತಾಲ್ಲೂಕು ಸಿಂಧನೂರು ಸಂಘಟನೆ ನೇತೃತ್ವದಲ್ಲಿ

ಡಾ.ಬಿ.ಆರ್ ಅಂಬೇಡ್ಕರ್ ರವರ ನಾಮ ಫಲಕ ಹಾಗೂ ವೃತ ಉದ್ಘಾಟಿನೆ ಅದ್ದೂರಿ ಯಾಗಿ ನೆಡೆಯಿತು.


ಈ ಸಂದರ್ಭದಲ್ಲಿ,ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಎಸ್ ಗೋನಾಳ ,ತಾಲ್ಲೂಕು ಅಧ್ಯಕ್ಷ ನಾಗರಾಜ್ ಸಾಸಲಮರಿ,

ಸೇರಿದಂತೆ ತಾಲ್ಲೂಕಿನ ದಲಿತ ಪರ ಮುಖಂಡರು ಹಾಗೂ ಊರಿನ ಮುಖಂಡರು ಮಹಿಳೆಯರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*