ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

 



ಾವಣಗೆರೆ: ಮಲೆನಾಡು ಸೇರಿದಂತೆ ಭದ್ರಾ ನದಿ ಪಾತ್ರದಲ್ಲಿ ಎರಡು ದಿನ ಬಿಡುವು ಕೊಟ್ಟ ಮಳೆ ಇದೀಗ ಮತ್ತೆ ಬಿರುಸುಗೊಂಡಿದೆ. ಹೀಗಾಗಿ ಭದ್ರಾ ಒಳ ಹರಿವು ಹೆಚ್ಚಳ ಆಗಿದ್ದು ಜಲಾಶಯದ ಗೇಟ್ ತೆರೆದು ನದಿಗೆ ನೀರು ಹರಿಸಲು ಮಂಡಳಿ ನಿರ್ಧರಿಸಿದೆ.
ಕುರಿತು ಹೇಳಿಕೆ ನೀಡಿರುವ ನದಿ ಪಾತ್ರದ ತಗ್ಗು ಪ್ರದೇಶದಲ್ಲಿನ ಜನರು ಎಚ್ಚರಿಕೆಯಿಂದ ಇರಲು ತಿಳಿಸಿದೆ. ನದಿಗೆ ಇಳಿಯದಂತೆ ಎಚ್ಚರಿಸಿದೆ.
ಆಗಲೇ 29ರ ಮಧ್ಯ ರಾತ್ರಿಯಿಂದಲೇ ನಾಲೆಗಳಿಗೆ ನೀರು ಹರಿಸಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*