ವಿಜಯನಗರ ಹಿರಿಯ ನಾಗರೀಕ ವೇದಿಕೆ ಗ್ರಂಥಾಲಯಕ್ಕೆ ಶಾಸಕ ಕೃಷ್ಣಪ್ಪ ಚಾಲನೆ

ಬೆಂಗಳೂರು: ವಿಜಯನಗರ ಬಿಬಿಎಂಪಿ, ವಿಜಯನಗರ ಹಿರಿಯ ನಾಗರೀಕ ವೇದಿಕೆ ಕಚೇರಿಯಲ್ಲಿಂದು ಹಿರಿಯ ನಾಗರೀಕರ ಅನುಕೂಲಕ್ಕಾಗಿ ಗ್ರಂಥಾಲಯ ಮತ್ತು ವಾಚನಾಲಯ, ಕೇರಮ್ ಮತ್ತು ಚೆಸ್ ಗಳಿಗೆ ವಿಜಯನಗರ ಶಾಸಕ ಕೃಷ್ಣಪ್ಪ ಚಾಲನೆ ನೀಡಿದರು. ವಿಜಯನಗರ ಹಿರಿಯ ನಾಗರೀಕ ವೇದಿಕೆಯ ಅಧ್ಯಕ್ಷ ದೇವರಾಜ್, ಉಪಾಧ್ಯಕ್ಷ ರವೀಂದ್ರ, ಕಾರ್ಯದರ್ಶಿ ಎಸ್.ವೇಣುಗೋಪಾಲ್, ಜಂಟಿ ಕಾರ್ಯದರ್ಶಿ ರುದ್ರೇಶ್, ಖಜಾಂಚಿ ಕೆ.ಸಿದ್ದಪ್ಪ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*