ದಸಾಪ ಯುವ ಘಟಕದ ಅಧ್ಯಕ್ಷರಾಗಿ ಹುಲುಗಪ್ಪ.ಜಿ. ಗೋನಾಳ ನೇಮಕ

 

ಮಸ್ಕಿ : ದಲಿತ ಸಾಹಿತ್ಯ ಪರಿಷತ್ತು ಸಂಘದ ರಾಜ್ಯಾಧ್ಯಕ್ಷರಾದ ಡಾ.ಅರ್ಜುನ್ ಗೊಳಸಂಗಿ ಮತ್ತು ಜಿಲ್ಲಾಧ್ಯಕ್ಷರಾದ ತಾಯರಾಜ್ ಮರ್ಚೆಟ್ನಾಳ ಅವರುಗಳ ಸಲಹೆ ಮತ್ತು ಆದೇಶದ ಮೇರೆಗೆ ದಲಿತ ಸಾಹಿತ್ಯ ಪರಿಷತ್ತು ಯುವ ಘಟಕದ ಮಸ್ಕಿ ತಾಲೂಕ ಅಧ್ಯಕ್ಷರನ್ನಾಗಿ ಹುಲುಗಪ್ಪ.ಜಿ.ಗೋನಾಳ ರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಇನ್ನೂ ಮುಂದೆ ತಾವುಗಳು ತಾಲೂಕಿನಾದ್ಯಂತ ದಲಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆ ಗಳಲ್ಲಿ ಕ್ರಿಯಾಶೀಲರಾಗಿ ಕಾರ್ಯಗೊಂಡು ತಾಲೂಕ ಸಮಿತಿ ಪದಾಧಿಕಾರಿಗಳನ್ನು ನೇಮಕ ಮಾಡಿಕೊಂಡು ಯುವ ಸಮಿತಿಯನ್ನು ಬಲಗೊಳಿಸಲು ಈ ಮೂಲಕ ಸೂಚಿಸಲಾಗಿದೆ ಎಂದು ಪತ್ರಿಕೆ ಹೇಳಿಕೆಯಲ್ಲಿ ಪಾರ್ಥ ಸಿರವಾರ ಜಿಲ್ಲಾಧ್ಯಕ್ಷ ದಲಿತ ಸಾಹಿತ್ಯ ಪರಿಷತ್ತು ಯುವ ಘಟಕ ರಾಯಚೂರು ಇವರು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*