ಮಸ್ಕಿ : ನೀತಿ ಸಂಹಿತೆ ಜಾರಿ ಶುಭಾಷಯ ಬ್ಯಾನರ್ ಹಾರಾಟ

 

ಮಸ್ಕಿ : ಪಟ್ಟಣದ ಪುರಸಭೆ ವ್ಯಾಪ್ತಿಯ ಮೂರನೇ ವಾರ್ಡಿನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಬೆಂಗಳೂರು ಘೋಷಣೆ ಮಾಡಿದ್ದು, ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಯಾವುದೇ ರೀತಿಯ ಶುಭಾಷಯ ಕೋರುವ ಮತ್ತು ಪ್ರಚಾರ ಮಾಡುವ ರಾಜಕೀಯ ಪಕ್ಷದ ಯಾವುದೇ ಬ್ಯಾನರ್ ಇರಬಾರದು ಎಂಬುದು ನಿಯಮ ಇದ್ದರು ಪುರಸಭೆ ಆಡಳಿತವು ತಮ್ಮ ಬೇಜವಾಬ್ದಾರಿತನದಿಂದ ಕನಕ ವೃತ್ತದ ಬಳಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ರವರ ಹುಟ್ಟು ಹಬ್ಬದ ಶುಭಾಶಯ ಕೋರಿದ ಬ್ಯಾನರ್ ಒಂದು ಜಗಮಗಸುತ್ತಿದ್ದು ಕಣ್ಣಿದ್ದೂ ಕುರುಡಾದ ಪುರಸಭೆ ಆಡಳಿತ.ಇನ್ನಾದರೂ ಸಂಭಂದಪಟ್ಟ ಅಧಿಕಾರಿಗಳು ಕ್ರಮ ಜರುಗಿಸುವರೇ ಕಾದು ನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*