13 ನೇ ಕುಂಭಮೇಳದಲ್ಲಿ ಮಂಜುನಾಥ ಚರಿತೆ ನೃತ್ಯ ರೂಪಕ

ಮೈಸೂರು; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮೈಸೂರು ಜಿಲ್ಲೆ, ಟಿ. ನರಸೀಪುರ, ತ್ರಿವೇಣಿ ಸಂಗಮ, ಶ್ರೀಕ್ಷೇತ್ರ ತಿರುಮಕೂಡಲು ನಲ್ಲಿ 13 ನೇ ಕುಂಭಮೇಳ-2025 ಮಹೋದಯ ಪುಣ್ಯಕಾಲದ ಮಹಾಮಾಘ ಸ್ನಾನ ಕಾರ್ಯಕ್ರಮ, ಕಾವೇರಿ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರು, ಬಿ. ನಾಗೇಶ್ ಮತ್ತು ಶಿಷ್ಯರಿಂದ ಶ್ರೀ ಮಂಜುನಾಥ ಚರಿತೆ ನೃತ್ಯ ರೂಪಕ ಪ್ರದರ್ಶನ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*