*ಗ್ರಂಥಾಲಯ ಮೇಲ್ವಿಚಾರಕರ ಶ್ರೀ ಮುರುಗೇಶ್ ಗೌಡ ಸನ್ಮಾನ*
ಕೊಟ್ಟೂರು : ಕೊಟ್ಟೂರು ತಾಲೂಕು ಆಡಳಿತ ವತಿಯಿಂದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕೆ ನೇಮಿರಾಜ್ ನಾಯ್ಶ ಅಧ್ಯಕ್ಷತೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಮಾಡಿರುವವರು ಈ ಕಾರ್ಯಕ್ರಮದಲ್ಲಿ ಶ್ರೀ ಮುರುಗೇಶ್ ಗೌಡ ಇವರ ಕೆ. ಐಯ್ಯನಹಳ್ಳಿಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ