*ಗ್ರಂಥಾಲಯ ಮೇಲ್ವಿಚಾರಕರ ಶ್ರೀ ಮುರುಗೇಶ್ ಗೌಡ ಸನ್ಮಾನ*

ಕೊಟ್ಟೂರು : ಕೊಟ್ಟೂರು ತಾಲೂಕು ಆಡಳಿತ ವತಿಯಿಂದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕೆ ನೇಮಿರಾಜ್ ನಾಯ್ಶ ಅಧ್ಯಕ್ಷತೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಮಾಡಿರುವವರು ಈ ಕಾರ್ಯಕ್ರಮದಲ್ಲಿ ಶ್ರೀ ಮುರುಗೇಶ್ ಗೌಡ ಇವರ ಕೆ. ಐಯ್ಯನಹಳ್ಳಿಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*